ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್‍ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಮಾತು ಬಿಡ ಮಂಜುನಾಥ | ಮಾತಿನ ಮೇಲೆ ಹಿಡಿತ ಇರಲಿ, ಎಚ್ಚರಿಕೆ ಇರಲಿ

ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…

20 hours ago

ಕೂಸಿನ ಮನೆ ಯೋಜನೆ | ಗ್ರಾಮೀಣ ಉದ್ಯೋಗಿ ಮಹಿಳೆಯರಿಗೆ ಅನುಕೂಲ

ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…

20 hours ago

ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ

ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…

20 hours ago

ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |

ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…

21 hours ago

ಉತ್ತರಾಖಂಡದಲ್ಲಿ ಮೇಘಸ್ಫೋಟದ ಭೀಕರ ದುರಂತ

ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…

1 day ago

19 ನವಿಲುಗಳು ಸಾವು ತನಿಖೆಗೆ ಆದೇಶ

ತುಮಕೂರು ಜಿಲ್ಲೆ  ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…

1 day ago