ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…