ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…