ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…