Advertisement

ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ

Share

ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್‍ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

2 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago