ಸುಳ್ಯ: ಕೊರೋನಾ ಸಮಯದಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಕೊರತೆಯಾಗಬಾರದು ಎಂಬ ಉದ್ದೇಶದಿಂದ ನಿರಂತರ ಪ್ರಯತ್ನ ಮಾಡಿದ ಶಿಕ್ಷಕರಿಗೆ ರಾಜ್ಯದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಣಾಮ ಸಲ್ಲಿಸಿದ್ದಾರೆ.
ಸುಳ್ಯದ ತಾಲೂಕಿನಲ್ಲಿ ಸರಕಾರಿ ಶಾಲೆಯ ಶಿಕ್ಷಕರು ಕೊರೋನಾ ಸಮಯದಲ್ಲಿ ನಿರಂತರ ಪ್ರಯತ್ನ ಮಾಡಿ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಕೆಲಸ ಜೂನ್ ತಿಂಗಳಿನಿಂದಲೇ ಆರಂಭ ಮಾಡಿದ್ದರು. ಜಿಲ್ಲೆಯ ಬೇರೆಲ್ಲೂ ಪಾಠ ಆರಂಭವಾಗದ ಹೊತ್ತಿನಲ್ಲಿ ಸುಳ್ಯದ ಶಿಕ್ಷಕರ ತಂಡ ಪಾಠದ ಬಗ್ಗೆ ಸಿದ್ಧವಾಗಿತ್ತು. ಈ ಪಾಸಿಟಿವ್ ಸಂಗತಿಯ ಕಡೆಗೆ ಸುಳ್ಯನ್ಯೂಸ್.ಕಾಂ ಬೆಳಕು ಚೆಲ್ಲಿತ್ತು. ಇದನ್ನು ಗಮನಿಸಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಮ್ಮ ಪೇಸ್ ಬುಕ್ ನಲ್ಲಿ ಶೇರ್ ಮಾಡಿ “ ಸರಕಾರಿ ಶಾಲಾ ಮಕ್ಕಳ ಹಿತ ಧ್ಯಾನದಲ್ಲಿಯೇ ತೊಡಗಿರುವ ಈ ನನ್ನ ಶಿಕ್ಷಕ ಬಂಧುಗಳಿಗೆ ಪ್ರಣಾಮ” ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಸುಳ್ಯ ನ್ಯೂಸ್ ವಿಶೇಷ ವರದಿ ಹೀಗಿದೆ…..
https://theruralmirror.com/?p=21918
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…