Advertisement
ಅನುಕ್ರಮ

ಮಗು ಚೆನ್ನಾಗಿ ನಿದ್ರೆ ಮಾಡಬೇಕು… ಅದಕ್ಕೇನು ಮಾಡಬೇಕು…?

Share
ಬರಹ: ಡಾ.ಆದಿತ್ಯ ಚಣಿಲ, BHMS(Intrn)

ಈಗಿನ ಕಾಲದ ಮಕ್ಕಳ ದೊಡ್ಡ ತೊಂದರೆಯೇ ಕಡಿಮೆ ನಿದ್ರೆ. ಅಮ್ಮಂದಿರು ವೈದ್ಯರ ಬಳಿ ಬಂದರೆ ಹೇಳುವ, ಕೇಳುವ ಪ್ರಶ್ನೆಗಳಲ್ಲಿ  ಸಾಮಾನ್ಯವಾಗಿ ಇರುವುದು  ಸರಿಯಾಗಿ ನಿದ್ರೆ ಮಾಡಲ್ಲ ಅಂತ. ಮತ್ತೆ ಇಡೀ ದಿನ  ಡಲ್ ಇರುತ್ತಾನೆ, ತೂಕಡಿಸುತ್ತಾನೆ , ಪರೀಕ್ಷೆಯು ಹತ್ತಿರ ಬಂತು ಏನಾದರೂ ಮಾಡಿ ಡಾಕ್ಟ್ರೆ ಅಂತ…..!

Advertisement
Advertisement

ಮನುಷ್ಯನಿಗೆ ಸರಿಯಾದ ನಿದ್ರೆ ಬಾರದಿದ್ದರೆ ಆಕಳಿಕೆ,  ತರಗತಿ ಮತ್ತು ಪಾಠದ ಬಗೆಗಿನ ಆಸಕ್ತಿ ಮತ್ತು ಉತ್ಸಾಹ ಎಲ್ಲವೂ ಕಡಿಮೆ ಆಗುತ್ತದೆ. ಅದು ಅತಿಯಾಗಿ ಕಾಣುವುದು ಶಾಲೆಗೆ ಹೋಗುವ ಮಕ್ಕಳಲ್ಲಿ. ಕೆಲವೊಮ್ಮೆ ಮಕ್ಕಳಿಗೆ ಉತ್ಸಾಹದ ಕೊರತೆಯಿಂದಲೂ ಆಗುತ್ತದೆ ಅಥವಾ ರಾತ್ರಿಯ ನಿದ್ರೆಯ ಕೊರತೆಯಿಂದಲೂ ಆಗಬಹುದು. ದಿನನಿತ್ಯ ಆರೋಗ್ಯದ ಕಾಪಾಡುವಿಕೆಯಲ್ಲಿ ನಿದ್ರೆಯ ತೊಂದರೆಯಿಂದ ಅನೇಕ ರೋಗಗಳು ಬರುವ ಸಾದ್ಯತೆಯಿಂದ ಇದೆ. ಇದರಿಂದಾಗಿ ಯಾಕೋ ಓದುವ ಆಸಕ್ತಿ ಕಡಿಮೆ ಮತ್ತು ಓದಿದ್ದು ಮರೆತುಹೋಗುತ್ತೆ ಎಂದೆಲ್ಲ ಹೇಳುತ್ತಾರೆ ನಿದ್ರೆಯೂ ಎಲ್ಲಾ ಚಟುವಟಿಕೆಯ ಸಮತೋಲನ ಕಾಪಾಡುತ್ತದೆ.ಹಾಗಿದ್ದರೆ ಕೆಲವೊಂದು ಅಂಶ ನೆನಪಿಟ್ಟು ಮಾಡಲೇಬೇಕು….

 ನೆನಪಿಡಬೇಕಾದ ಅಂಶಗಳು:

  • ರಾತ್ರಿಯಲ್ಲಿ ನಿದ್ರೆ ಮಾಡುವುದಕ್ಕೆ ಸೂಕ್ತ ಸಮಯ ನಿಗದಿಪಡಿಸುವುದು ಮತ್ತು ಪ್ರತಿದಿನ ಅದೇ ಸಮಯಕ್ಕೆ ತಕ್ಕ ಮಲಗುವುದು ಮತ್ತು ಏಳುವುದು
  • ಯಾವಾಗಲಾದರೂ ಓದುತ್ತಿರುವಾಗ ದಿನದಲ್ಲಿ ನಿದ್ರೆ ಬಂದರೆ ಸ್ವಲ್ಪ ಹೊತ್ತು ನಿದ್ರಿಸಿ ಪುನಃ ಓದಿರಿ
  • ರಾತ್ರಿ ಕಾಲ ಹೆಚ್ಚಾಗಿ ಇರುವುದನ್ನು ಕಮ್ಮಿ ಮಾಡಿ, ನಿದ್ರಿಸಿ
  • ರಾತ್ರಿಯ ಕಾಲದಲ್ಲಿ ಚಹಾ-ಕಾಫಿ ಇತ್ಯಾದಿಗಳನ್ನು ಕಡಿಮೆ ಮಾಡಿ
  • ಊಟದ ಬಳಿಕ ಒಂದು ಲೋಟ ನೀರು ಕುಡಿಯುವುದನ್ನು ಶುರು ಮಾಡಿ
  • ಹೆಚ್ಚಾಗಿ ಕಿರಣ ಬೀರುವ ವಸ್ತುಗಳಾದ ಟಿವಿ ಮೊಬೈಲ್ ಇತ್ಯಾದಿಗಳನ್ನು ಕಡಿಮೆ ಮಾಡಿ
  • ಮನಸ್ಸಲ್ಲಿ ಯಾವುದೇ ಕೆಟ್ಟ ರೀತಿಯ ವಿಷಯಕ್ಕೆ ಅನುವು ಮಾಡಿಕೊಡಬೇಡಿ
  • ಒಳ್ಳೆಯ ಯೋಚನೆ ಸದಾ ಇರಲಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

53 seconds ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

11 minutes ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

22 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago