ಈಗಿನ ಕಾಲದ ಮಕ್ಕಳ ದೊಡ್ಡ ತೊಂದರೆಯೇ ಕಡಿಮೆ ನಿದ್ರೆ. ಅಮ್ಮಂದಿರು ವೈದ್ಯರ ಬಳಿ ಬಂದರೆ ಹೇಳುವ, ಕೇಳುವ ಪ್ರಶ್ನೆಗಳಲ್ಲಿ ಸಾಮಾನ್ಯವಾಗಿ ಇರುವುದು ಸರಿಯಾಗಿ ನಿದ್ರೆ ಮಾಡಲ್ಲ ಅಂತ. ಮತ್ತೆ ಇಡೀ ದಿನ ಡಲ್ ಇರುತ್ತಾನೆ, ತೂಕಡಿಸುತ್ತಾನೆ , ಪರೀಕ್ಷೆಯು ಹತ್ತಿರ ಬಂತು ಏನಾದರೂ ಮಾಡಿ ಡಾಕ್ಟ್ರೆ ಅಂತ…..!
ಮನುಷ್ಯನಿಗೆ ಸರಿಯಾದ ನಿದ್ರೆ ಬಾರದಿದ್ದರೆ ಆಕಳಿಕೆ, ತರಗತಿ ಮತ್ತು ಪಾಠದ ಬಗೆಗಿನ ಆಸಕ್ತಿ ಮತ್ತು ಉತ್ಸಾಹ ಎಲ್ಲವೂ ಕಡಿಮೆ ಆಗುತ್ತದೆ. ಅದು ಅತಿಯಾಗಿ ಕಾಣುವುದು ಶಾಲೆಗೆ ಹೋಗುವ ಮಕ್ಕಳಲ್ಲಿ. ಕೆಲವೊಮ್ಮೆ ಮಕ್ಕಳಿಗೆ ಉತ್ಸಾಹದ ಕೊರತೆಯಿಂದಲೂ ಆಗುತ್ತದೆ ಅಥವಾ ರಾತ್ರಿಯ ನಿದ್ರೆಯ ಕೊರತೆಯಿಂದಲೂ ಆಗಬಹುದು. ದಿನನಿತ್ಯ ಆರೋಗ್ಯದ ಕಾಪಾಡುವಿಕೆಯಲ್ಲಿ ನಿದ್ರೆಯ ತೊಂದರೆಯಿಂದ ಅನೇಕ ರೋಗಗಳು ಬರುವ ಸಾದ್ಯತೆಯಿಂದ ಇದೆ. ಇದರಿಂದಾಗಿ ಯಾಕೋ ಓದುವ ಆಸಕ್ತಿ ಕಡಿಮೆ ಮತ್ತು ಓದಿದ್ದು ಮರೆತುಹೋಗುತ್ತೆ ಎಂದೆಲ್ಲ ಹೇಳುತ್ತಾರೆ ನಿದ್ರೆಯೂ ಎಲ್ಲಾ ಚಟುವಟಿಕೆಯ ಸಮತೋಲನ ಕಾಪಾಡುತ್ತದೆ.ಹಾಗಿದ್ದರೆ ಕೆಲವೊಂದು ಅಂಶ ನೆನಪಿಟ್ಟು ಮಾಡಲೇಬೇಕು….
ನೆನಪಿಡಬೇಕಾದ ಅಂಶಗಳು:
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…