ಈಗಿನ ಕಾಲದ ಮಕ್ಕಳ ದೊಡ್ಡ ತೊಂದರೆಯೇ ಕಡಿಮೆ ನಿದ್ರೆ. ಅಮ್ಮಂದಿರು ವೈದ್ಯರ ಬಳಿ ಬಂದರೆ ಹೇಳುವ, ಕೇಳುವ ಪ್ರಶ್ನೆಗಳಲ್ಲಿ ಸಾಮಾನ್ಯವಾಗಿ ಇರುವುದು ಸರಿಯಾಗಿ ನಿದ್ರೆ ಮಾಡಲ್ಲ ಅಂತ. ಮತ್ತೆ ಇಡೀ ದಿನ ಡಲ್ ಇರುತ್ತಾನೆ, ತೂಕಡಿಸುತ್ತಾನೆ , ಪರೀಕ್ಷೆಯು ಹತ್ತಿರ ಬಂತು ಏನಾದರೂ ಮಾಡಿ ಡಾಕ್ಟ್ರೆ ಅಂತ…..!
ಮನುಷ್ಯನಿಗೆ ಸರಿಯಾದ ನಿದ್ರೆ ಬಾರದಿದ್ದರೆ ಆಕಳಿಕೆ, ತರಗತಿ ಮತ್ತು ಪಾಠದ ಬಗೆಗಿನ ಆಸಕ್ತಿ ಮತ್ತು ಉತ್ಸಾಹ ಎಲ್ಲವೂ ಕಡಿಮೆ ಆಗುತ್ತದೆ. ಅದು ಅತಿಯಾಗಿ ಕಾಣುವುದು ಶಾಲೆಗೆ ಹೋಗುವ ಮಕ್ಕಳಲ್ಲಿ. ಕೆಲವೊಮ್ಮೆ ಮಕ್ಕಳಿಗೆ ಉತ್ಸಾಹದ ಕೊರತೆಯಿಂದಲೂ ಆಗುತ್ತದೆ ಅಥವಾ ರಾತ್ರಿಯ ನಿದ್ರೆಯ ಕೊರತೆಯಿಂದಲೂ ಆಗಬಹುದು. ದಿನನಿತ್ಯ ಆರೋಗ್ಯದ ಕಾಪಾಡುವಿಕೆಯಲ್ಲಿ ನಿದ್ರೆಯ ತೊಂದರೆಯಿಂದ ಅನೇಕ ರೋಗಗಳು ಬರುವ ಸಾದ್ಯತೆಯಿಂದ ಇದೆ. ಇದರಿಂದಾಗಿ ಯಾಕೋ ಓದುವ ಆಸಕ್ತಿ ಕಡಿಮೆ ಮತ್ತು ಓದಿದ್ದು ಮರೆತುಹೋಗುತ್ತೆ ಎಂದೆಲ್ಲ ಹೇಳುತ್ತಾರೆ ನಿದ್ರೆಯೂ ಎಲ್ಲಾ ಚಟುವಟಿಕೆಯ ಸಮತೋಲನ ಕಾಪಾಡುತ್ತದೆ.ಹಾಗಿದ್ದರೆ ಕೆಲವೊಂದು ಅಂಶ ನೆನಪಿಟ್ಟು ಮಾಡಲೇಬೇಕು….
ನೆನಪಿಡಬೇಕಾದ ಅಂಶಗಳು:
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.