ಈಗಿನ ಕಾಲದ ಮಕ್ಕಳ ದೊಡ್ಡ ತೊಂದರೆಯೇ ಕಡಿಮೆ ನಿದ್ರೆ. ಅಮ್ಮಂದಿರು ವೈದ್ಯರ ಬಳಿ ಬಂದರೆ ಹೇಳುವ, ಕೇಳುವ ಪ್ರಶ್ನೆಗಳಲ್ಲಿ ಸಾಮಾನ್ಯವಾಗಿ ಇರುವುದು ಸರಿಯಾಗಿ ನಿದ್ರೆ ಮಾಡಲ್ಲ ಅಂತ. ಮತ್ತೆ ಇಡೀ ದಿನ ಡಲ್ ಇರುತ್ತಾನೆ, ತೂಕಡಿಸುತ್ತಾನೆ , ಪರೀಕ್ಷೆಯು ಹತ್ತಿರ ಬಂತು ಏನಾದರೂ ಮಾಡಿ ಡಾಕ್ಟ್ರೆ ಅಂತ…..!
ಮನುಷ್ಯನಿಗೆ ಸರಿಯಾದ ನಿದ್ರೆ ಬಾರದಿದ್ದರೆ ಆಕಳಿಕೆ, ತರಗತಿ ಮತ್ತು ಪಾಠದ ಬಗೆಗಿನ ಆಸಕ್ತಿ ಮತ್ತು ಉತ್ಸಾಹ ಎಲ್ಲವೂ ಕಡಿಮೆ ಆಗುತ್ತದೆ. ಅದು ಅತಿಯಾಗಿ ಕಾಣುವುದು ಶಾಲೆಗೆ ಹೋಗುವ ಮಕ್ಕಳಲ್ಲಿ. ಕೆಲವೊಮ್ಮೆ ಮಕ್ಕಳಿಗೆ ಉತ್ಸಾಹದ ಕೊರತೆಯಿಂದಲೂ ಆಗುತ್ತದೆ ಅಥವಾ ರಾತ್ರಿಯ ನಿದ್ರೆಯ ಕೊರತೆಯಿಂದಲೂ ಆಗಬಹುದು. ದಿನನಿತ್ಯ ಆರೋಗ್ಯದ ಕಾಪಾಡುವಿಕೆಯಲ್ಲಿ ನಿದ್ರೆಯ ತೊಂದರೆಯಿಂದ ಅನೇಕ ರೋಗಗಳು ಬರುವ ಸಾದ್ಯತೆಯಿಂದ ಇದೆ. ಇದರಿಂದಾಗಿ ಯಾಕೋ ಓದುವ ಆಸಕ್ತಿ ಕಡಿಮೆ ಮತ್ತು ಓದಿದ್ದು ಮರೆತುಹೋಗುತ್ತೆ ಎಂದೆಲ್ಲ ಹೇಳುತ್ತಾರೆ ನಿದ್ರೆಯೂ ಎಲ್ಲಾ ಚಟುವಟಿಕೆಯ ಸಮತೋಲನ ಕಾಪಾಡುತ್ತದೆ.ಹಾಗಿದ್ದರೆ ಕೆಲವೊಂದು ಅಂಶ ನೆನಪಿಟ್ಟು ಮಾಡಲೇಬೇಕು….
ನೆನಪಿಡಬೇಕಾದ ಅಂಶಗಳು:
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…