ಮಡಪ್ಪಾಡಿ : ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 185 ನೇ ವಾರದ ಶ್ರಮದಾನ ನಡೆಯಿತು. ತಂಡದ ಹಿರಿಯ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಮಡಪ್ಪಾಡಿ ಸರಕಾರಿ ಶಾಲೆಯ ಆವರಣದಲ್ಲಿ ನೆಟ್ಟು ಬೆಳೆಸಿದ 100 ರಷ್ಟು 3 ವರ್ಷದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ತಂದು ಹಾಕುವ ಕೆಲಸ ಮಾಡಲಾಯಿತು. 1 ಪಿಕ್ ಆಪ್ ಗೊಬ್ಬರ ಪಾರೆಪ್ಪಾಡಿ ಶೇಷಪ್ಪ ಗೌಡ ದಂಪತಿಗಳು ನೀಡಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…