ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…