ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490