ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…