ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…