ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…