ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…