ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…