ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.
ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು. ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ. ಗ್ರಾಮದ ಸ್ವಚ್ಛತೆ ಜೊತೆಗೆ ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ ತಂಡದಿಂದ ಆಗಿದೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…