ಮಡಪ್ಪಾಡಿ : ಮಡಪ್ಪಾಡಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಯುವಕ ಮಂಡಲದ ಅಧ್ಯಕ್ಷ ಕರುಣಾಕರ ಪಾರೆಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಯುವಕ ಮಂಡಲ ಮಡಪ್ಪಾಡಿ ಸಭಾಭವನದಲ್ಲಿ ನಡೆಯಿತು.
ಗೌರವಾಧ್ಯಕ್ಷರಾಗಿ ಕರುಣಾಕರ ಪಾರೆಪ್ಪಾಡಿ, ನೂತನ ಅಧ್ಯಕ್ಷರಾಗಿ ಲೋಹಿತ್ ಬಾಳಿಕಳ, ಕಾರ್ಯದರ್ಶಿಯಾಗಿ ಲೋಹಿತ್ ಬಳ್ಳಡ್ಕ, ಉಪಾದ್ಯಕ್ಷರಾಗಿ ಭರತ್ ಕೇವಳ, ಜೊತೆ ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ರಂಜಿತ್ ಬೊಮ್ಮಟ್ಟಿ, ಖಜಾಂಜಿಯಾಗಿ ಧನ್ಯಕುಮಾರ್ ದೇರುಮಜಲು, ಗೌರವ ಸಲಹೆಗಾರರಾಗಿ ವಿನಯ್ ಕುಮಾರ್ ಮುಳುಗಾಡು, ಹೇಮಕುಮಾರ ಹಾಡಿಕಲ್ಲು, ಸಚಿನ್ ಬಳ್ಳಡ್ಕ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ತನುರಾಜ್ ಅಂಬೆಕಲ್ಲು, ಸುಮಂತ್ ಶೀರಡ್ಕ, ಮನೋಜ್ ನಡುಬೆಟ್ಟು, ಮನ್ವಂತ್ ಗೋಳ್ಯಾಡಿ, ಕಿಶನ್ ಅಂಬೆಕಲ್ಲು, ಮನ್ಮಥ ಅಂಬೆಕಲ್ಲು, ಹವಿನ್ ಅಂಬೆಕಲ್ಲು, ಸುಯೋಗ್ ವಾಲ್ತಾಜೆ, ಕುಶನ್ ಅಂಬೆಕಲ್ಲು, ಪೂರ್ಣೇಶ್ ಬೊಮ್ಮಟ್ಟಿ, ಚರಣ್ ಗೋಳ್ಯಾಡಿ, ರತೀಶ ಜೀರ್ಮುಕ್ಕಿ, ರಂಜಿತ್ ಅಂಬೆಕಲ್ಲು, ಮನೀಶ್ ಕೇವಳ, ಪ್ರಸಾದ್ ಬೊಮ್ಮೆಟ್ಟಿ, ಆಕಾಶ್ ಕೇವಳ, ಭಗತ್ ದೇರಾಜೆ, ಮಿಲನ್ ಬಾಳಿಕಳ, ಗೌತಮ್ ಬಾಳಿಕಳ, ಯಶ್ವಿನ್ ಕಡ್ಯ, ವಿನ್ಯಾಸ್ ಪಾರೆಮಜಲು, ಯಶ್ವಿತ್ ಬೊಮ್ಮೆಟ್ಟಿ, ವೇಣು ಶಿರಡ್ಕ, ಸುದೀನ ಬಳ್ಳಡ್ಕ, ರಕ್ಷಿತ್ ಶಿರಡ್ಕ, ದುಷ್ಯಂತ್ ಶೀರಡ್ಕ, ಅವಿನಾಶ್ ಗುಡ್ಡನಮನೆ, ಗಣೇಶ್ ಹೊಪ್ಪಳೆ, ಚೇತನ್ ಕುಚ್ಚಾಲ, ವಿನೋದ್ ಶೀರಡ್ಕ, ಚೇತನ್ ಮಡಪ್ಪಾಡಿ, ಸಚಿನ್ ಪೆರ್ನಾಜೆ, ಸುಜನ್ ಅಂಬೆಕಲ್ಲು, ಪುನಿತ್ ಪಾರೆಮಜಲು, ಅಜಿತ್ ಶೀರಡ್ಕ, ತೇಜಸ್ ಅಂಬೆಕಲ್ಲು, ನಿತಿನ್ ಅಂಬೆಕಲ್ಲು ತೇಜಸ್ ಪಾರೆಮಜಲು, ಪ್ರವೀಣ ಬಾಳುಗೋಡು, ಸೂರಜ್ ಬಳ್ಳಡ್ಕ, ಸದಾನಂದ ಪಾರೆಪ್ಪಾಡಿ ಆಯ್ಕೆಯಾದರು.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…