Advertisement
ನಮ್ಮೂರ ಸುದ್ದಿ

ಮಡಪ್ಪಾಡಿ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Share

ಮಡಪ್ಪಾಡಿ : ಮಡಪ್ಪಾಡಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಯುವಕ ಮಂಡಲದ ಅಧ್ಯಕ್ಷ ಕರುಣಾಕರ ಪಾರೆಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಯುವಕ ಮಂಡಲ ಮಡಪ್ಪಾಡಿ ಸಭಾಭವನದಲ್ಲಿ  ನಡೆಯಿತು.

ಗೌರವಾಧ್ಯಕ್ಷರಾಗಿ ಕರುಣಾಕರ ಪಾರೆಪ್ಪಾಡಿ, ನೂತನ ಅಧ್ಯಕ್ಷರಾಗಿ ಲೋಹಿತ್ ಬಾಳಿಕಳ, ಕಾರ್ಯದರ್ಶಿಯಾಗಿ ಲೋಹಿತ್ ಬಳ್ಳಡ್ಕ, ಉಪಾದ್ಯಕ್ಷರಾಗಿ ಭರತ್ ಕೇವಳ, ಜೊತೆ ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ರಂಜಿತ್ ಬೊಮ್ಮಟ್ಟಿ, ಖಜಾಂಜಿಯಾಗಿ ಧನ್ಯಕುಮಾರ್ ದೇರುಮಜಲು, ಗೌರವ ಸಲಹೆಗಾರರಾಗಿ ವಿನಯ್ ಕುಮಾರ್ ಮುಳುಗಾಡು, ಹೇಮಕುಮಾರ ಹಾಡಿಕಲ್ಲು, ಸಚಿನ್ ಬಳ್ಳಡ್ಕ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ತನುರಾಜ್ ಅಂಬೆಕಲ್ಲು, ಸುಮಂತ್ ಶೀರಡ್ಕ, ಮನೋಜ್ ನಡುಬೆಟ್ಟು, ಮನ್ವಂತ್ ಗೋಳ್ಯಾಡಿ, ಕಿಶನ್ ಅಂಬೆಕಲ್ಲು, ಮನ್ಮಥ ಅಂಬೆಕಲ್ಲು, ಹವಿನ್ ಅಂಬೆಕಲ್ಲು, ಸುಯೋಗ್ ವಾಲ್ತಾಜೆ, ಕುಶನ್ ಅಂಬೆಕಲ್ಲು, ಪೂರ್ಣೇಶ್ ಬೊಮ್ಮಟ್ಟಿ, ಚರಣ್ ಗೋಳ್ಯಾಡಿ, ರತೀಶ ಜೀರ್ಮುಕ್ಕಿ, ರಂಜಿತ್ ಅಂಬೆಕಲ್ಲು, ಮನೀಶ್ ಕೇವಳ, ಪ್ರಸಾದ್ ಬೊಮ್ಮೆಟ್ಟಿ, ಆಕಾಶ್ ಕೇವಳ, ಭಗತ್ ದೇರಾಜೆ, ಮಿಲನ್ ಬಾಳಿಕಳ, ಗೌತಮ್ ಬಾಳಿಕಳ, ಯಶ್ವಿನ್ ಕಡ್ಯ, ವಿನ್ಯಾಸ್ ಪಾರೆಮಜಲು, ಯಶ್ವಿತ್ ಬೊಮ್ಮೆಟ್ಟಿ, ವೇಣು ಶಿರಡ್ಕ, ಸುದೀನ ಬಳ್ಳಡ್ಕ, ರಕ್ಷಿತ್ ಶಿರಡ್ಕ, ದುಷ್ಯಂತ್ ಶೀರಡ್ಕ, ಅವಿನಾಶ್ ಗುಡ್ಡನಮನೆ, ಗಣೇಶ್ ಹೊಪ್ಪಳೆ, ಚೇತನ್ ಕುಚ್ಚಾಲ, ವಿನೋದ್ ಶೀರಡ್ಕ, ಚೇತನ್ ಮಡಪ್ಪಾಡಿ, ಸಚಿನ್ ಪೆರ್ನಾಜೆ, ಸುಜನ್ ಅಂಬೆಕಲ್ಲು, ಪುನಿತ್ ಪಾರೆಮಜಲು, ಅಜಿತ್ ಶೀರಡ್ಕ, ತೇಜಸ್ ಅಂಬೆಕಲ್ಲು, ನಿತಿನ್ ಅಂಬೆಕಲ್ಲು ತೇಜಸ್ ಪಾರೆಮಜಲು, ಪ್ರವೀಣ ಬಾಳುಗೋಡು, ಸೂರಜ್ ಬಳ್ಳಡ್ಕ, ಸದಾನಂದ ಪಾರೆಪ್ಪಾಡಿ ಆಯ್ಕೆಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

11 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

23 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago