Advertisement
ನಮ್ಮೂರ ಸುದ್ದಿ

ಮಡಪ್ಪಾಡಿ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Share

ಮಡಪ್ಪಾಡಿ : ಮಡಪ್ಪಾಡಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಯುವಕ ಮಂಡಲದ ಅಧ್ಯಕ್ಷ ಕರುಣಾಕರ ಪಾರೆಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಯುವಕ ಮಂಡಲ ಮಡಪ್ಪಾಡಿ ಸಭಾಭವನದಲ್ಲಿ  ನಡೆಯಿತು.

ಗೌರವಾಧ್ಯಕ್ಷರಾಗಿ ಕರುಣಾಕರ ಪಾರೆಪ್ಪಾಡಿ, ನೂತನ ಅಧ್ಯಕ್ಷರಾಗಿ ಲೋಹಿತ್ ಬಾಳಿಕಳ, ಕಾರ್ಯದರ್ಶಿಯಾಗಿ ಲೋಹಿತ್ ಬಳ್ಳಡ್ಕ, ಉಪಾದ್ಯಕ್ಷರಾಗಿ ಭರತ್ ಕೇವಳ, ಜೊತೆ ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ರಂಜಿತ್ ಬೊಮ್ಮಟ್ಟಿ, ಖಜಾಂಜಿಯಾಗಿ ಧನ್ಯಕುಮಾರ್ ದೇರುಮಜಲು, ಗೌರವ ಸಲಹೆಗಾರರಾಗಿ ವಿನಯ್ ಕುಮಾರ್ ಮುಳುಗಾಡು, ಹೇಮಕುಮಾರ ಹಾಡಿಕಲ್ಲು, ಸಚಿನ್ ಬಳ್ಳಡ್ಕ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ತನುರಾಜ್ ಅಂಬೆಕಲ್ಲು, ಸುಮಂತ್ ಶೀರಡ್ಕ, ಮನೋಜ್ ನಡುಬೆಟ್ಟು, ಮನ್ವಂತ್ ಗೋಳ್ಯಾಡಿ, ಕಿಶನ್ ಅಂಬೆಕಲ್ಲು, ಮನ್ಮಥ ಅಂಬೆಕಲ್ಲು, ಹವಿನ್ ಅಂಬೆಕಲ್ಲು, ಸುಯೋಗ್ ವಾಲ್ತಾಜೆ, ಕುಶನ್ ಅಂಬೆಕಲ್ಲು, ಪೂರ್ಣೇಶ್ ಬೊಮ್ಮಟ್ಟಿ, ಚರಣ್ ಗೋಳ್ಯಾಡಿ, ರತೀಶ ಜೀರ್ಮುಕ್ಕಿ, ರಂಜಿತ್ ಅಂಬೆಕಲ್ಲು, ಮನೀಶ್ ಕೇವಳ, ಪ್ರಸಾದ್ ಬೊಮ್ಮೆಟ್ಟಿ, ಆಕಾಶ್ ಕೇವಳ, ಭಗತ್ ದೇರಾಜೆ, ಮಿಲನ್ ಬಾಳಿಕಳ, ಗೌತಮ್ ಬಾಳಿಕಳ, ಯಶ್ವಿನ್ ಕಡ್ಯ, ವಿನ್ಯಾಸ್ ಪಾರೆಮಜಲು, ಯಶ್ವಿತ್ ಬೊಮ್ಮೆಟ್ಟಿ, ವೇಣು ಶಿರಡ್ಕ, ಸುದೀನ ಬಳ್ಳಡ್ಕ, ರಕ್ಷಿತ್ ಶಿರಡ್ಕ, ದುಷ್ಯಂತ್ ಶೀರಡ್ಕ, ಅವಿನಾಶ್ ಗುಡ್ಡನಮನೆ, ಗಣೇಶ್ ಹೊಪ್ಪಳೆ, ಚೇತನ್ ಕುಚ್ಚಾಲ, ವಿನೋದ್ ಶೀರಡ್ಕ, ಚೇತನ್ ಮಡಪ್ಪಾಡಿ, ಸಚಿನ್ ಪೆರ್ನಾಜೆ, ಸುಜನ್ ಅಂಬೆಕಲ್ಲು, ಪುನಿತ್ ಪಾರೆಮಜಲು, ಅಜಿತ್ ಶೀರಡ್ಕ, ತೇಜಸ್ ಅಂಬೆಕಲ್ಲು, ನಿತಿನ್ ಅಂಬೆಕಲ್ಲು ತೇಜಸ್ ಪಾರೆಮಜಲು, ಪ್ರವೀಣ ಬಾಳುಗೋಡು, ಸೂರಜ್ ಬಳ್ಳಡ್ಕ, ಸದಾನಂದ ಪಾರೆಪ್ಪಾಡಿ ಆಯ್ಕೆಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

4 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

14 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

14 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago