ಮಡಪ್ಪಾಡಿ: ಮಡಿಕೇರಿ ಗ್ರಾಮಸ್ಥರ ಪ್ರಧಾನ ಬೇಡಿಕೆಯಾದ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಸುಳ್ಯ ಶಾಸಕರೊಂದಿಗೆ ಸೇರಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಉಸ್ತುವಾರಿ ಸಚಿವ, ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಮಡಪ್ಪಾಡಿಯಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಅವರು, ರಸ್ತೆ ದುಸ್ಥಿತಿಯನ್ನು ನಾನೇ ಕಣ್ಣಾರೆ ಅರಿತುಕೊಂಡಿದ್ದೇನೆ. ನನ್ನ ಕ್ಷೇತ್ರದಲ್ಲಿ ತೀರಾ ಗ್ರಾಮೀಣ ಪ್ರದೇಶಗಳಲ್ಲೂ ಇಂತಹ ರಸ್ತೆಗಳಿಲ್ಲ. ಕೆ.ಎಸ್.ಈಶ್ವರಪ್ಪರೊಂದಿಗೆ ನಾನೇ ಅನುದಾನ ತರಿಸಿದ್ದೇನೆ. ಇಲ್ಲಿಗೂ ಅನುದಾನಕ್ಕೆ ಮುಖ್ಯಮಂತ್ರಿಗಳೊಂದಿಗೆ, ಈಶ್ವರಪ್ಪರೊಂದಿಗೆ ಶಾಸಕರ ಜತೆ ಸೇರಿ ಮಾತನಾಡುತ್ತೇನೆ ಎಂದು ಖಾದರ್ ಹೇಳಿದರು.
ಗ್ರಾಮ ವಾಸ್ತವ್ಯದ ಮೂಲಕ ಒಂದೇ ದಿನದಲ್ಲಿ ಮ್ಯಾಜಿಕ್ ನಡೆಯುತ್ತದೆ ಎಂದು ಗ್ರಾಮಸ್ಥರು ಭಾವಿಸಬಾರದು. ಆದರೆ ಅಧಿಕಾರಿಗಳು ಜನರ ಬೇಡಿಕೆಯ ಬೆನ್ನು ಬಿದ್ದು ಕೆಲಸ ಆಗುವಂತೆ ನೋಡಿಕೊಳ್ಳಬೇಕು ಎಂದು ಖಾದರ್ ಹೇಳಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…