Advertisement
ಕಾರ್ಯಕ್ರಮಗಳು

ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಅನುದಾನಕ್ಕೆ ಸಿಎಂ ಗೆ ಮನವಿ-ಯು.ಟಿ.ಖಾದರ್

Share

ಮಡಪ್ಪಾಡಿ: ಮಡಿಕೇರಿ ಗ್ರಾಮಸ್ಥರ ಪ್ರಧಾನ ಬೇಡಿಕೆಯಾದ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಸುಳ್ಯ ಶಾಸಕರೊಂದಿಗೆ ಸೇರಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಉಸ್ತುವಾರಿ ಸಚಿವ, ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಮಡಪ್ಪಾಡಿಯಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಅವರು, ರಸ್ತೆ ದುಸ್ಥಿತಿಯನ್ನು ನಾನೇ ಕಣ್ಣಾರೆ ಅರಿತುಕೊಂಡಿದ್ದೇನೆ. ನನ್ನ ಕ್ಷೇತ್ರದಲ್ಲಿ ತೀರಾ ಗ್ರಾಮೀಣ ಪ್ರದೇಶಗಳಲ್ಲೂ ಇಂತಹ ರಸ್ತೆಗಳಿಲ್ಲ. ಕೆ.ಎಸ್.ಈಶ್ವರಪ್ಪರೊಂದಿಗೆ ನಾನೇ ಅನುದಾನ ತರಿಸಿದ್ದೇನೆ. ಇಲ್ಲಿಗೂ ಅನುದಾನಕ್ಕೆ ಮುಖ್ಯಮಂತ್ರಿಗಳೊಂದಿಗೆ, ಈಶ್ವರಪ್ಪರೊಂದಿಗೆ ಶಾಸಕರ ಜತೆ ಸೇರಿ ಮಾತನಾಡುತ್ತೇನೆ ಎಂದು ಖಾದರ್ ಹೇಳಿದರು.

ಗ್ರಾಮ ವಾಸ್ತವ್ಯದ ಮೂಲಕ ಒಂದೇ ದಿನದಲ್ಲಿ ಮ್ಯಾಜಿಕ್ ನಡೆಯುತ್ತದೆ ಎಂದು ಗ್ರಾಮಸ್ಥರು ಭಾವಿಸಬಾರದು. ಆದರೆ ಅಧಿಕಾರಿಗಳು ಜನರ ಬೇಡಿಕೆಯ ಬೆನ್ನು ಬಿದ್ದು ಕೆಲಸ ಆಗುವಂತೆ ನೋಡಿಕೊಳ್ಳಬೇಕು ಎಂದು ಖಾದರ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

29 minutes ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago