ಮಡಪ್ಪಾಡಿ:ಮಡಪ್ಪಾಡಿ ವ್ಯವಸಾಯಿಕ ಸೇವಾ ಸಂಘವು 2018-19ನೇ ಸಾಲಿನಲ್ಲಿ ಸಾಧಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ.ಜಿ.ಕೇ.ಸ.ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ಸ್ವೀಕರಿಸಲಾಯಿತು. ಈ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…