ಮಡಿಕೇರಿ : ಭಾರತದ ಕ್ಷಿಪಣಿ ಬ್ರಹ್ಮ, ಭಾರತ ರತ್ನ, ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ 88ನೇ ವರ್ಷದ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಿವೃತ್ತ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಮೇಜರ್ ಮಂಗೇರಿರ ವೃತ್ತದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ನಿವೃತ್ತ ಪೊಲೀಸ್ ಕಾವೇರಪ್ಪ, ಸಮಾಜ ಸೇವಕ ಟಿ.ಜಿ.ಸಂದೀಪ್, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ಪ್ರಭು ರೈ, ನಗರಸಭೆ ಸಿಬ್ಬಂದಿ ಹೋಬಳಿ, ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹಾಜರಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…