ಮಡಿಕೇರಿ : ಭಾರತದ ಕ್ಷಿಪಣಿ ಬ್ರಹ್ಮ, ಭಾರತ ರತ್ನ, ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ 88ನೇ ವರ್ಷದ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಿವೃತ್ತ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಮೇಜರ್ ಮಂಗೇರಿರ ವೃತ್ತದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ನಿವೃತ್ತ ಪೊಲೀಸ್ ಕಾವೇರಪ್ಪ, ಸಮಾಜ ಸೇವಕ ಟಿ.ಜಿ.ಸಂದೀಪ್, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ಪ್ರಭು ರೈ, ನಗರಸಭೆ ಸಿಬ್ಬಂದಿ ಹೋಬಳಿ, ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹಾಜರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…