ಮಡಿಕೇರಿ : ಭಾರತದ ಕ್ಷಿಪಣಿ ಬ್ರಹ್ಮ, ಭಾರತ ರತ್ನ, ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ 88ನೇ ವರ್ಷದ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಿವೃತ್ತ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಮೇಜರ್ ಮಂಗೇರಿರ ವೃತ್ತದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ನಿವೃತ್ತ ಪೊಲೀಸ್ ಕಾವೇರಪ್ಪ, ಸಮಾಜ ಸೇವಕ ಟಿ.ಜಿ.ಸಂದೀಪ್, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ಪ್ರಭು ರೈ, ನಗರಸಭೆ ಸಿಬ್ಬಂದಿ ಹೋಬಳಿ, ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹಾಜರಿದ್ದರು.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…