ಸುದ್ದಿಗಳು

ಮಡಿಕೇರಿಯ ಉಪನ್ಯಾಸಕಿ ಕೆ. ಜಯಲಕ್ಷ್ಮಿಗೆ ಚಿನ್ಮಯ ಜ್ಞಾನಿ ಪ್ರಶಸ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಮಹತ್ವದ ಸಾಧನೆಗಾಗಿ ಮಡಿಕೇರಿಯ ಉಪನ್ಯಾಸಕಿ ಕೆ. ಜಯಲಕ್ಷ್ಮಿ ಅವರಿಗೆ ಮೈಸೂರಿನ ಶರಣು ವಿಶ್ವಮಾನವ ಫೌಂಡೇಷನ್ ವತಿಯಿಂದ ಚಿನ್ಮಯಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement
Advertisement

ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೆ. ಜಯಲಕ್ಷ್ಮಿ ಅವರಿಗೆ ಬೇಲಿಮಠದ ಶಿವಾನುಭವ ಚಿರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎನ್.ತಿಮ್ಮಯ್ಯ, ಶರಣು ವಿಶ್ವವಚನ ಫೌಂಡೇಶನ್ ನ ಸಂಸ್ಥಾಪಕರಾದ ವಚನಕುಮಾರ ಸ್ವಾಮಿ, ರೂಪ ವಚನ ಕುಮಾರ ಸ್ವಾಮಿ ಹಾಜರಿದ್ದರು.

ಜಯಲಕ್ಷ್ಮಿ ಅವರು ಮಡಿಕೇರಿಯ ಸಂತ ಜೋಸೇಫರ ಪ.ಪೂ. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮರ್ಥ ಕನ್ನಡಿಗ ಸಂಸ್ಥೆಯ ಜಿಲ್ಲಾ ಸಂಚಾಲಕಿಯಾಗಿದ್ದಾರೆ. ಜಿಲ್ಲಾ ಜಾನಪದ ಪರಿಷತ್ ನ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಜಯಲಕ್ಷ್ಮಿ ಕಥೆ, ಕವನ, ಪ್ರಬಂಧ ಸಾಹಿತ್ಯದಲ್ಲಿ ಸಕ್ರಿಯರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

5 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

5 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

5 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

6 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

6 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

7 hours ago