ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್ ಅವರ ಸಮ್ಮುಖದಲ್ಲಿ ಪ್ರಕರಣದ ಕುರಿತು ರೂಪೇಶ್ನ ವಿಚಾರಣೆ ನಡೆಯಿತು. ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ನ.14ಕ್ಕೆ ಮುಂದೂಡಿದರು.
ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಯಾವುದೇ ಘೋಷಣೆಗಳನ್ನು ಮೊಳಗಿಸದೆ ಪೊಲೀಸ್ ವಾಹನವೇರಿದ. ಬಳಿಕ ಬಿಗಿ ಪೊಲೀಸ್ ಭದ್ರತೆಯಲ್ಲಿ ರೂಪೇಶ್ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಕೇಂದ್ರ ಹಾಗೂ ರಾಜ್ಯ ಗುಪ್ತದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯಲ್ಲಿ ಹಾಜರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…