Advertisement
ಸುದ್ದಿಗಳು

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

Share

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ ಜನೋತ್ಸವಕ್ಕೆ ಚಾಲನೆ ದೊರೆತಿದೆ.

ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತಾ ಬರುತ್ತಿದೆ. ಆಗಿನ ಕಾಲದಿಂದಲೂ ಮಡಿಕೇರಿಯಲ್ಲಿ ನೆಲೆಸಿರುವ ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷ.

ಸೆ. 30 ರಿಂದ ಅ. 3ರ ವರೆಗೆ ಕರಗಗಳು ಸಂಪ್ರದಾಯದಂತೆ ನಗರ ಪ್ರದಕ್ಷಿಣೆ ಮಾಡಲಿರುವ ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ಮಡಿಕೇರಿ ರಾಜಬೀದಿಯಲ್ಲಿ ನಡೆಯುವ ಶೋಭಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ. ಅ.9 ರಂದು ಬೆಳಗ್ಗಿನ ಜಾವ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ಕರಗಗಳು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 hour ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

9 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

20 hours ago