ಮಡಿಕೇರಿ ದಸರಾ ಜನೋತ್ಸವಕ್ಕೆ 1 ಕೋಟಿ ರೂ. : ಸಿಎಂ ಭರವಸೆ

September 13, 2019
12:00 PM

ಮಡಿಕೇರಿ:ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಜನೋತ್ಸವ ಆಚರಣೆಗೆ 1 ಕೋಟಿ ರೂ. ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಡಿಕೇರಿ ದಸರಾ ಸಮಿತಿಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ನಗರ ದಸರಾ ಸಮಿತಿ ನಿಯೋಗವು ದಸರಾ ಉತ್ಸವಾಚರಣೆಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು 1 ಕೋಟಿ ರೂ. ಅನುದಾನ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದಾರೆ.

ದಸರಾ ಸಮಿತಿ ನಿಯೋಗದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಹ್ಮಣಿ, ದಸರಾ ಸಮಿತಿ ಅಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಉಪಾಧ್ಯಕ್ಷ ನೆರವಂಡ ಜೀವನ್, ಖಜಾಂಜಿ ಉಮೇಶ್ ಸುಬ್ರಹ್ಮಣಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ.ರವಿ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror