Advertisement
ಅನುಕ್ರಮ

ಮಡಿಲೇ ತೂಗುವ ತೊಟ್ಟಿಲು

Share

ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ
ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ
ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ
ಅಮ್ಮಾ ನಿನ್ನ ಮಡಿಲು,ನನಗದುವೇ ತೂಗುವ ತೊಟ್ಟಿಲು

        ಎಡವಿ ಬಿದ್ದಾಗ, ಕೈ ಹಿಡಿದು ನಡೆಸಿದೆ ನೀನು
ನಡೆವ ಕಾಲಿಗೆ, ಗೆಜ್ಜೆ ಕಟ್ಟಿ ಕುಣಿಸಿದೆ ನೀನು
ನನ್ನ ನಗುವಲ್ಲಿ,ನೋವನ್ನೆಲ್ಲಾ ಮರೆತೆ ನೀನು
ನಿನ್ನ ಪ್ರೀತಿಯ ಸಾರೊಟಿಗೆ ಸಾರಥಿಯಾಗಲೇ ನಾನು?

ಮುಂಜಾನೆ ರವಿ ಕಾಣೋ ಮುನ್ನ ಕಾಣೋ ದೇವಿ ನೀನು
ಚಂದಿರ ಮರೆಯಾಗೋ ತನಕ ದುಡಿಯುವ ಮಾತೆ ನೀನು
ನಮಗಾಗಿಯೇ ನಿನ್ನೆಲ್ಲ ತವಕ,ಬಯಸಿದವಳಲ್ಲ ಹೊನ್ನು ಕನಕ
ನನ್ನಲ್ಲಿಹ ಆತಂಕ ಕೊನೆಯಾಗದೆ ನಿನ್ನ ಈ ಕಾಯಕ

           ಸಾವಿರ ಸಾವಿರ ಕನಸುಗಳೇ ಹುದುಗಿದ್ದರೂ
ನಾನಿನ್ನ ಬಿಡಲಾರೆನು ನನ್ನಾಣೆಗೂ
ಸುಖದ ಸುಪ್ಪತ್ತಿಗೆಯೇ ನನ್ನ ಮುಂದಿದ್ದರೂ
ಈ ಜೀವ ಮುಡಿಪಾಗಿಡುವೆ ನಿನಗೆಎಂದೆಂದಿಗೂ…….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

21 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

21 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

23 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

23 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago