ಅನುಕ್ರಮ

ಮಡಿಲೇ ತೂಗುವ ತೊಟ್ಟಿಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ
ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ
ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ
ಅಮ್ಮಾ ನಿನ್ನ ಮಡಿಲು,ನನಗದುವೇ ತೂಗುವ ತೊಟ್ಟಿಲು

Advertisement
Advertisement

        ಎಡವಿ ಬಿದ್ದಾಗ, ಕೈ ಹಿಡಿದು ನಡೆಸಿದೆ ನೀನು
ನಡೆವ ಕಾಲಿಗೆ, ಗೆಜ್ಜೆ ಕಟ್ಟಿ ಕುಣಿಸಿದೆ ನೀನು
ನನ್ನ ನಗುವಲ್ಲಿ,ನೋವನ್ನೆಲ್ಲಾ ಮರೆತೆ ನೀನು
ನಿನ್ನ ಪ್ರೀತಿಯ ಸಾರೊಟಿಗೆ ಸಾರಥಿಯಾಗಲೇ ನಾನು?

ಮುಂಜಾನೆ ರವಿ ಕಾಣೋ ಮುನ್ನ ಕಾಣೋ ದೇವಿ ನೀನು
ಚಂದಿರ ಮರೆಯಾಗೋ ತನಕ ದುಡಿಯುವ ಮಾತೆ ನೀನು
ನಮಗಾಗಿಯೇ ನಿನ್ನೆಲ್ಲ ತವಕ,ಬಯಸಿದವಳಲ್ಲ ಹೊನ್ನು ಕನಕ
ನನ್ನಲ್ಲಿಹ ಆತಂಕ ಕೊನೆಯಾಗದೆ ನಿನ್ನ ಈ ಕಾಯಕ

           ಸಾವಿರ ಸಾವಿರ ಕನಸುಗಳೇ ಹುದುಗಿದ್ದರೂ
ನಾನಿನ್ನ ಬಿಡಲಾರೆನು ನನ್ನಾಣೆಗೂ
ಸುಖದ ಸುಪ್ಪತ್ತಿಗೆಯೇ ನನ್ನ ಮುಂದಿದ್ದರೂ
ಈ ಜೀವ ಮುಡಿಪಾಗಿಡುವೆ ನಿನಗೆಎಂದೆಂದಿಗೂ…….

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

15 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

15 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

18 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

18 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

18 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago