Advertisement
ಅಂಕಣ

ಮಡಿಲೇ ತೂಗುವ ತೊಟ್ಟಿಲು

Share

ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ
ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ
ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ
ಅಮ್ಮಾ ನಿನ್ನ ಮಡಿಲು,ನನಗದುವೇ ತೂಗುವ ತೊಟ್ಟಿಲು

Advertisement
Advertisement

        ಎಡವಿ ಬಿದ್ದಾಗ, ಕೈ ಹಿಡಿದು ನಡೆಸಿದೆ ನೀನು
ನಡೆವ ಕಾಲಿಗೆ, ಗೆಜ್ಜೆ ಕಟ್ಟಿ ಕುಣಿಸಿದೆ ನೀನು
ನನ್ನ ನಗುವಲ್ಲಿ,ನೋವನ್ನೆಲ್ಲಾ ಮರೆತೆ ನೀನು
ನಿನ್ನ ಪ್ರೀತಿಯ ಸಾರೊಟಿಗೆ ಸಾರಥಿಯಾಗಲೇ ನಾನು?

Advertisement

ಮುಂಜಾನೆ ರವಿ ಕಾಣೋ ಮುನ್ನ ಕಾಣೋ ದೇವಿ ನೀನು
ಚಂದಿರ ಮರೆಯಾಗೋ ತನಕ ದುಡಿಯುವ ಮಾತೆ ನೀನು
ನಮಗಾಗಿಯೇ ನಿನ್ನೆಲ್ಲ ತವಕ,ಬಯಸಿದವಳಲ್ಲ ಹೊನ್ನು ಕನಕ
ನನ್ನಲ್ಲಿಹ ಆತಂಕ ಕೊನೆಯಾಗದೆ ನಿನ್ನ ಈ ಕಾಯಕ

           ಸಾವಿರ ಸಾವಿರ ಕನಸುಗಳೇ ಹುದುಗಿದ್ದರೂ
ನಾನಿನ್ನ ಬಿಡಲಾರೆನು ನನ್ನಾಣೆಗೂ
ಸುಖದ ಸುಪ್ಪತ್ತಿಗೆಯೇ ನನ್ನ ಮುಂದಿದ್ದರೂ
ಈ ಜೀವ ಮುಡಿಪಾಗಿಡುವೆ ನಿನಗೆಎಂದೆಂದಿಗೂ…….

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

14 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

14 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

14 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

14 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

14 hours ago