Advertisement
ರಾಷ್ಟ್ರೀಯ

ಮತದಾನೋತ್ತರ ಸಮೀಕ್ಷೆ : ಮತ್ತೆ “ನಮೋ” ಆಡಳಿತ ಎಂದ ಸಮೀಕ್ಷಾ ವರದಿಗಳು

Share

ನವದೆಹಲಿ: ಏಳು ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಿವಿಧ ಮಾಧ್ಯಮಗಳು ಮತ್ತು ಏಜೆನ್ಸಿಗಳು ನಡೆಸಿದ ಮತದಾನೋತ್ತರ ಸಮೀಕ್ಷೆಗಳ ಫಲಿತಾಂಶ ಹೊರ ಬಂದಿದೆ. ಹೊರ ಬಂದ ಎಲ್ಲಾ ಸಮೀಕ್ಷೆಗಳು ಕೂಡ ಬಿಜೆಪಿ ನೇತೃತ್ವದ ಎನ್.ಡಿ.ಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಸಮೀಕ್ಷೆಗಳ ಪ್ರಕಾರ ಸರಳ ಬಹುಮತಕ್ಕಿಂತಲೂ ಮುಂದೆ ಹೋಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್.ಡಿ.ಎ ಮುನ್ನೂರರ ಆಸುಪಾಸಿನಲ್ಲಿ ಸ್ಥಾನ ಪಡೆದು ಅಧಿಕಾರಕ್ಕೆರಲಿದೆ ಎಂದು ಹೇಳಿದೆ.

Advertisement
Advertisement
Advertisement
Advertisement


9 ಸಮೀಕ್ಷೆಗಳು ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ ಎಂದಿದೆ.

Advertisement

ಎನ್.ಡಿ.ಟಿವಿ ನಡೆಸಿದ ಸಮೀಕ್ಷೆ ಪ್ರಕಾರ ಎನ್.ಡಿ.ಎಗೆ 300 ಸ್ಥಾನ ದೊರೆಯಲಿದೆ.

ಟೈಮ್ಸ್ ನೌ ಸಮೀಕ್ಷೆ 306 ಸ್ಥಾನ ನೀಡಿದೆ. ಜನಕಿ ಬಾತ್ 305,

Advertisement

ರಿಪಬ್ಲಿಕ್- ಸೀ ವೋಟರ್ ಸಮೀಕ್ಷೆ 287,

ನ್ಯೂಸ್ ನೇಷನ್ 282 ,

Advertisement

ನ್ಯೂಸ್ ಎಕ್ಸ್ 298 ಸ್ಥಾನ ದೊರೆಯಲಿದೆ

ನ್ಯೂಸ್ 24-ಟುಡೇಯ್ಸ್ ಚಾಣಕ್ಯ ಸಮೀಕ್ಷೆ 306 ಸ್ಥಾನ ನೀಡಿದೆ

Advertisement

ಇಂಡಿಯಾ ಟುಡೇ 339 ಸ್ಥಾನ ಲಭ್ಯವಾಗಲಿದೆ ಎಂದಿದೆ.

ಸೀ ವೋಟರ್ಸ್ ಸಮೀಕ್ಷೆ ಎನ್.ಡಿ.ಎ ಗೆ 287 ಸ್ಥಾನ ಪಡೆಯಲಿದೆ ಎಂದಿದೆ.

Advertisement

ಎಲ್ಲಾ ಸಮೀಕ್ಷೆಗಳು ಯು.ಪಿ.ಎ ಗೆ 120ರಿಂದ 130 ಸ್ಥಾನ ಮತ್ತು ಇತರರು 100-120 ಸೀಟ್ ಪಡೆಯಬಹುದು ಎಂದು ಹಳಿದೆ.

ರಾಜ್ಯದಲ್ಲೂ ಬಿಜೆಪಿಗೆ 17 ರಿಂದ 20 , ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟಕ್ಕೆ 8 ರಿಂದ 10 ಸ್ಥಾನಗಳು ಲಭ್ಯವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

4 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

1 day ago