Advertisement
ಮಾಹಿತಿ

ಮತದಾರರ ಪಟ್ಟಿಯ ಪರಿಶೀಲನೆಗೆ ಅವಕಾಶ

Share

ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ  ಜೆರಾಕ್ಸ್ ಪ್ರತಿಯನ್ನು  ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್‌ವೇರ್  ಬಂದ್  ಮಾಡಲಾಗುತ್ತದೆ.

ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

1 hour ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

7 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago