Advertisement
ಮಾಹಿತಿ

ಮತದಾರರ ಪಟ್ಟಿಯ ಪರಿಶೀಲನೆಗೆ ಅವಕಾಶ

Share

ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ  ಜೆರಾಕ್ಸ್ ಪ್ರತಿಯನ್ನು  ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್‌ವೇರ್  ಬಂದ್  ಮಾಡಲಾಗುತ್ತದೆ.

Advertisement

ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

15 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

15 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago