ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್ವೇರ್ ಬಂದ್ ಮಾಡಲಾಗುತ್ತದೆ.
ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…