Advertisement
ಮಾಹಿತಿ

ಮತದಾರರ ಪಟ್ಟಿಯ ಪರಿಶೀಲನೆಗೆ ಅವಕಾಶ

Share

ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ  ಜೆರಾಕ್ಸ್ ಪ್ರತಿಯನ್ನು  ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್‌ವೇರ್  ಬಂದ್  ಮಾಡಲಾಗುತ್ತದೆ.

ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

5 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

7 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

12 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

18 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

18 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago