ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…