ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…