ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…