ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…