ಮತದಾರ ಮತ್ತೊಮ್ಮೆ ಕೈ ಹಿಡಿಯುವ ವಿಶ್ವಾಸವಿದೆ : ಕೆ.ಎಸ್.ಉಮ್ಮರ್

May 27, 2019
11:15 PM

ಸುಳ್ಯ: ಈ ಬಾರಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದರೂ ಕಳೆದ ಬಾರಿ ನ.ಪಂ.ಸದಸ್ಯನಾಗಿ ಮಾಡಿದ ಅಭಿವೃದ್ಧಿ ಕಾರ್ಯ ಮತ್ತು ಜನಸೇವೆಯಿಂದ ಮತದಾರ ಮತ್ತೊಮ್ಮೆ ಕೈ ಹಿಡಿಯುವ ವಿಶ್ವಾಸವಿದೆ ಎನ್ನುತ್ತಾರೆ 17ನೇ ವಾರ್ಡ್ ಬೋರುಗುಡ್ಡೆ ಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿರುವ ಕೆ.ಎಸ್.ಉಮ್ಮರ್.

ಕಳೆದ ಬಾರಿ ಎಸ್.ಡಿ‌.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಕಣದಲ್ಲಿರುವ ಕಾರಣ ಬೋರುಗುಡ್ಡೆ ವಾರ್ಡ್ ನಲ್ಲಿ ತ್ರಿಕೋನ ಸ್ಪರ್ಧೆಯ ರಂಗು ತಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror