ಸುಳ್ಯ: ಈ ಬಾರಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದರೂ ಕಳೆದ ಬಾರಿ ನ.ಪಂ.ಸದಸ್ಯನಾಗಿ ಮಾಡಿದ ಅಭಿವೃದ್ಧಿ ಕಾರ್ಯ ಮತ್ತು ಜನಸೇವೆಯಿಂದ ಮತದಾರ ಮತ್ತೊಮ್ಮೆ ಕೈ ಹಿಡಿಯುವ ವಿಶ್ವಾಸವಿದೆ ಎನ್ನುತ್ತಾರೆ 17ನೇ ವಾರ್ಡ್ ಬೋರುಗುಡ್ಡೆ ಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿರುವ ಕೆ.ಎಸ್.ಉಮ್ಮರ್.
ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಕಣದಲ್ಲಿರುವ ಕಾರಣ ಬೋರುಗುಡ್ಡೆ ವಾರ್ಡ್ ನಲ್ಲಿ ತ್ರಿಕೋನ ಸ್ಪರ್ಧೆಯ ರಂಗು ತಂದಿದೆ.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…