ಸುಳ್ಯ: ಈ ಬಾರಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದರೂ ಕಳೆದ ಬಾರಿ ನ.ಪಂ.ಸದಸ್ಯನಾಗಿ ಮಾಡಿದ ಅಭಿವೃದ್ಧಿ ಕಾರ್ಯ ಮತ್ತು ಜನಸೇವೆಯಿಂದ ಮತದಾರ ಮತ್ತೊಮ್ಮೆ ಕೈ ಹಿಡಿಯುವ ವಿಶ್ವಾಸವಿದೆ ಎನ್ನುತ್ತಾರೆ 17ನೇ ವಾರ್ಡ್ ಬೋರುಗುಡ್ಡೆ ಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿರುವ ಕೆ.ಎಸ್.ಉಮ್ಮರ್.
ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಕಣದಲ್ಲಿರುವ ಕಾರಣ ಬೋರುಗುಡ್ಡೆ ವಾರ್ಡ್ ನಲ್ಲಿ ತ್ರಿಕೋನ ಸ್ಪರ್ಧೆಯ ರಂಗು ತಂದಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…