ಸುಳ್ಯ: ಈ ಬಾರಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದರೂ ಕಳೆದ ಬಾರಿ ನ.ಪಂ.ಸದಸ್ಯನಾಗಿ ಮಾಡಿದ ಅಭಿವೃದ್ಧಿ ಕಾರ್ಯ ಮತ್ತು ಜನಸೇವೆಯಿಂದ ಮತದಾರ ಮತ್ತೊಮ್ಮೆ ಕೈ ಹಿಡಿಯುವ ವಿಶ್ವಾಸವಿದೆ ಎನ್ನುತ್ತಾರೆ 17ನೇ ವಾರ್ಡ್ ಬೋರುಗುಡ್ಡೆ ಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿರುವ ಕೆ.ಎಸ್.ಉಮ್ಮರ್.
ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಕಣದಲ್ಲಿರುವ ಕಾರಣ ಬೋರುಗುಡ್ಡೆ ವಾರ್ಡ್ ನಲ್ಲಿ ತ್ರಿಕೋನ ಸ್ಪರ್ಧೆಯ ರಂಗು ತಂದಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…