ಮತಯಾಚನೆ ವೇಳೆ ಪರಮೇಶ್ವರ್‌ ತಲೆಗೆ ಕಲ್ಲೇಟು, ರಕ್ತಸ್ರಾವ

April 28, 2023
8:32 PM

ಮತಯಾಚನೆ ಪ್ರಚಾರದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್  ತಲೆಗೆ ಕಲ್ಲೇಟು ಬಿದ್ದಿದೆ.

ಇಂದು ಪರಮೇಶ್ವರ್‌ ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಮತಯಾಚನೆ ಮಾಡುತ್ತಿದ್ದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ಬೃಹತ್‌ ಹೂವಿನ ಹಾರ ಹಾಕಿ ಪರಮೇಶ್ವರ್‌ ಅವರನ್ನು ಸ್ವಾಗತಿಸುತ್ತಿದ್ದಂತೆ ಅವರ ತಲೆಯ ಮೇಲೆ ಕಲ್ಲು ಬಿದ್ದಿದೆ.

ತಲೆಗೆ ಭಾರೀ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿದೆ. ಅಕಿರಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರಮೇಶ್ವರ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror