ಮತಯಾಚನೆ ಪ್ರಚಾರದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ ಪರಮೇಶ್ವರ್ ತಲೆಗೆ ಕಲ್ಲೇಟು ಬಿದ್ದಿದೆ.
ಇಂದು ಪರಮೇಶ್ವರ್ ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಮತಯಾಚನೆ ಮಾಡುತ್ತಿದ್ದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ಬೃಹತ್ ಹೂವಿನ ಹಾರ ಹಾಕಿ ಪರಮೇಶ್ವರ್ ಅವರನ್ನು ಸ್ವಾಗತಿಸುತ್ತಿದ್ದಂತೆ ಅವರ ತಲೆಯ ಮೇಲೆ ಕಲ್ಲು ಬಿದ್ದಿದೆ.
ತಲೆಗೆ ಭಾರೀ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿದೆ. ಅಕಿರಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರಮೇಶ್ವರ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…